ಮೈಸೂರು-ಕೊಡಗು ಕ್ಷೇತ್ರ ಕೈ ತೆಕ್ಕೆಗೆ?

Webdunia
ಸೋಮವಾರ, 11 ಮಾರ್ಚ್ 2019 (14:58 IST)
ಗರಿಗೇದರಿದ ಲೋಕಸಭಾ ಚುನಾವಣೆ ಕಣದಲ್ಲಿ ದಿನಕ್ಕೊಂದು ಕುತೂಹಲದ ವಿಷಯ ಹೊರಬೀಳುತ್ತಿದೆ.

ಕಾಂಗ್ರೆಸ್ ತೆಕ್ಕೆಗೆ ಮೈಸೂರು ಕೊಡಗು ಕ್ಷೇತ್ರ  ಬೀಳುವ ಸಾಧ್ಯತೆ ದಟ್ಟವಾಗತೊಡಗಿದೆ. ಟಿಕೆ‌ಟ್ ಹಂಚಿಕೆಗಾಗಿ ದೆಹಲಿಯಲ್ಲಿ‌ ನಡೆಯುತ್ತಿರುವ ಸಭೆಯಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ.

ಮೈಸೂರು ಕೊಡಗು ಕ್ಷೇತ್ರಕ್ಕಾಗಿ ತೀವ್ರ ಒತ್ತಡ ಹಾಕುತ್ತಿರುವ ಸೂರಜ್ ಹೆಗ್ಡೆ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಸೂರಜ್ ಹೆಗ್ಡೆ, ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗರಾಗಿದ್ದಾರೆ. ದೆಹಲಿಯಲ್ಲೆ ಬೀಡುಬಿಟ್ಟ ಸೂರಜ್ ಹೆಗ್ಡೆ ಹಾಗೂ ಕಾಂಗ್ರೆಸ್ ಮುಖಂಡರ ನಡೆ ಕುತೂಹಲ ಕೆರಳಿಸಿದೆ. ಮೂಲ‌ ಕಾಂಗ್ರೆಸಿಗರಿಗೆ ಟಿಕೆಟ್ ನೀಡಲು ಒತ್ತಾಯ ಮಾಡಲಾಗುತ್ತಿದೆ. ತೀವ್ರ ಕುತೂಹಲ‌ ಕೆರಳಿಸಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕ್ರಮ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments