Webdunia - Bharat's app for daily news and videos

Install App

ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಾಗಿಲು ತೆರೆದ ಪತ್ನಿಗೆ ಶಾಕ್!

Webdunia
ಗುರುವಾರ, 5 ಆಗಸ್ಟ್ 2021 (20:56 IST)
ಮೈಸೂರು: ಪ್ರಾಧ್ಯಾಪಕನಿಂದಲೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಚಾರಕ್ಕೆ ಯತ್ನಿಸುವಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ರಾಮಚಂದ್ರ ವಿರುದ್ಧ ಸಂತ್ರಸ್ತೆಯಿಂದ ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ಪ್ರಾಧ್ಯಾಪಕನ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು ಸಂತ್ರಸ್ತೆ ಬೆಂಬಲಕ್ಕೆ ನಿಂತಿದ್ದಾರೆ.
ಸಂತ್ರಸ್ತೆ ರಾಮಚಂದ್ರ ಬಳಿ ಸಂತ್ರಸ್ತೆ ಪಿಎಚ್‌ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ಮಾಹಿತಿ ಹಂಚಿಕೊಳ್ಳುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ರಾಮಚಂದ್ರ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಮನೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಹೊರಗೆ ಹೋಗಿದ್ದ ರಾಮಚಂದ್ರ ಪತ್ನಿ ಲೋಲಾಕ್ಷಿ ಇದೇ ವೇಳೆ ಮನೆಗೆ ಮರಳಿದ್ದು, ಒಳಗಿನಿಂದ ಕೂಗಾಟ, ಚೀರಾಟ ಕೇಳಿದ್ದರಿಂದ ಬಾಗಿಲು ತೆರೆದಿದ್ದಾರೆ. ಕೂಡಲೇ ಸಂತ್ರಸ್ತೆ, ಲೋಲಾಕ್ಷಿ ಅವರ ಕಾಲಿಗೆ ಬಿದ್ದು ರಕ್ಷಿಸುವಂತೆ ಬೇಡಿಕೊಂಡಿದ್ದಾಳೆ.
ಸಂತ್ರಸ್ತೆ ಯುವತಿಯನ್ನು ಹಾಗೂ ಪತಿಯನ್ನ ಠಾಣೆಗೆ ಕರೆತಂದ ಲೋಲಾಕ್ಷಿ ದೂರು ನೀಡಿದ್ದು, ಆರೋಪಿ ರಾಮಚಂದ್ರನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
rep

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments