Webdunia - Bharat's app for daily news and videos

Install App

ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಾಗಿಲು ತೆರೆದ ಪತ್ನಿಗೆ ಶಾಕ್!

Webdunia
ಗುರುವಾರ, 5 ಆಗಸ್ಟ್ 2021 (20:56 IST)
ಮೈಸೂರು: ಪ್ರಾಧ್ಯಾಪಕನಿಂದಲೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಚಾರಕ್ಕೆ ಯತ್ನಿಸುವಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ರಾಮಚಂದ್ರ ವಿರುದ್ಧ ಸಂತ್ರಸ್ತೆಯಿಂದ ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ಪ್ರಾಧ್ಯಾಪಕನ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು ಸಂತ್ರಸ್ತೆ ಬೆಂಬಲಕ್ಕೆ ನಿಂತಿದ್ದಾರೆ.
ಸಂತ್ರಸ್ತೆ ರಾಮಚಂದ್ರ ಬಳಿ ಸಂತ್ರಸ್ತೆ ಪಿಎಚ್‌ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ಮಾಹಿತಿ ಹಂಚಿಕೊಳ್ಳುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ರಾಮಚಂದ್ರ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಮನೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಹೊರಗೆ ಹೋಗಿದ್ದ ರಾಮಚಂದ್ರ ಪತ್ನಿ ಲೋಲಾಕ್ಷಿ ಇದೇ ವೇಳೆ ಮನೆಗೆ ಮರಳಿದ್ದು, ಒಳಗಿನಿಂದ ಕೂಗಾಟ, ಚೀರಾಟ ಕೇಳಿದ್ದರಿಂದ ಬಾಗಿಲು ತೆರೆದಿದ್ದಾರೆ. ಕೂಡಲೇ ಸಂತ್ರಸ್ತೆ, ಲೋಲಾಕ್ಷಿ ಅವರ ಕಾಲಿಗೆ ಬಿದ್ದು ರಕ್ಷಿಸುವಂತೆ ಬೇಡಿಕೊಂಡಿದ್ದಾಳೆ.
ಸಂತ್ರಸ್ತೆ ಯುವತಿಯನ್ನು ಹಾಗೂ ಪತಿಯನ್ನ ಠಾಣೆಗೆ ಕರೆತಂದ ಲೋಲಾಕ್ಷಿ ದೂರು ನೀಡಿದ್ದು, ಆರೋಪಿ ರಾಮಚಂದ್ರನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
rep

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments