Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ಇವತ್ತು ವಿಧಾನಸಭೆಯಲ್ಲಿ ಪ್ರಸ್ತಾಪ

webdunia
ಬುಧವಾರ, 22 ಸೆಪ್ಟಂಬರ್ 2021 (20:32 IST)
ವಾಯ್ತು. ನಿಯಮ 69 ರಡಿ ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಕರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ್ರು. ಘಟನೆ ನಡೆದು 14-15 ಗಂಟೆಯಾದ್ರೂ ಎಫ್‌ಐಆರ್ ಮಾಡಿರಲಿಲ್ಲ. ಯುವತಿ ಹೇಳಿಕೆ ದಾಖಲಿಸಿಕೊಂಡಿರಲಿಲ್ಲ. ಆರೋಪಿಗಳ ಪರೇಡ್ ಮಾಡಿಲ್ಲ. ಪ್ರಕರಣ ನಡೆದ ಮೈಸೂರಿನಲ್ಲಿ ಜನರು ಆತಂಕಗೊಂಡಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಭಯಭೀತರಾಗಿದ್ದಾರೆ. ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಚಾಟಿ ಬೀಸಿದ್ರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸುಧಾಕರ್‌ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ