Webdunia - Bharat's app for daily news and videos

Install App

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ಇವತ್ತು ವಿಧಾನಸಭೆಯಲ್ಲಿ ಪ್ರಸ್ತಾಪ

Webdunia
ಬುಧವಾರ, 22 ಸೆಪ್ಟಂಬರ್ 2021 (20:32 IST)
ವಾಯ್ತು. ನಿಯಮ 69 ರಡಿ ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಕರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ್ರು. ಘಟನೆ ನಡೆದು 14-15 ಗಂಟೆಯಾದ್ರೂ ಎಫ್‌ಐಆರ್ ಮಾಡಿರಲಿಲ್ಲ. ಯುವತಿ ಹೇಳಿಕೆ ದಾಖಲಿಸಿಕೊಂಡಿರಲಿಲ್ಲ. ಆರೋಪಿಗಳ ಪರೇಡ್ ಮಾಡಿಲ್ಲ. ಪ್ರಕರಣ ನಡೆದ ಮೈಸೂರಿನಲ್ಲಿ ಜನರು ಆತಂಕಗೊಂಡಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಭಯಭೀತರಾಗಿದ್ದಾರೆ. ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಚಾಟಿ ಬೀಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments