ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ಇವತ್ತು ವಿಧಾನಸಭೆಯಲ್ಲಿ ಪ್ರಸ್ತಾಪ

Webdunia
ಬುಧವಾರ, 22 ಸೆಪ್ಟಂಬರ್ 2021 (20:32 IST)
ವಾಯ್ತು. ನಿಯಮ 69 ರಡಿ ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಕರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ್ರು. ಘಟನೆ ನಡೆದು 14-15 ಗಂಟೆಯಾದ್ರೂ ಎಫ್‌ಐಆರ್ ಮಾಡಿರಲಿಲ್ಲ. ಯುವತಿ ಹೇಳಿಕೆ ದಾಖಲಿಸಿಕೊಂಡಿರಲಿಲ್ಲ. ಆರೋಪಿಗಳ ಪರೇಡ್ ಮಾಡಿಲ್ಲ. ಪ್ರಕರಣ ನಡೆದ ಮೈಸೂರಿನಲ್ಲಿ ಜನರು ಆತಂಕಗೊಂಡಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಭಯಭೀತರಾಗಿದ್ದಾರೆ. ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಚಾಟಿ ಬೀಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ದಾಖಲಿಸಿದ್ದ ಕೇಸ್‌ನಲ್ಲಿ ರಾಹುಲ್‌ ಗಾಂಧಿ ಬಿಗ್ ರಿಲೀಫ್‌

ಸೆಕ್ಸ್‌ಗೆ ನಿರಾಕರಿಸಿದ ಲವರ್‌, ಹತ್ಯೆ ಬಳಿಕ ಶವದ ಜತೆಯೇ ಆತನ ಕಾಮ ಕೃತ್ಯ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಮುಂದಿನ ಸುದ್ದಿ
Show comments