Webdunia - Bharat's app for daily news and videos

Install App

ಮೈಸೂರು ಮೇಯರ್ ಸ್ಥಾನ ಒಂದು ವರ್ಷ ಜೆಡಿಎಸ್ ಗೆ ಬಿಟ್ಟುಕೊಡಲಿ ಎಂದ ಸಚಿವ ಸಾ.ರಾ. ಮಹೇಶ್

Webdunia
ಶುಕ್ರವಾರ, 16 ನವೆಂಬರ್ 2018 (14:57 IST)
ಮೈಸೂರು : ಮೈಸೂರು ಮೇಯರ್ ಸ್ಥಾನ ಒಂದು ವರ್ಷ ಜೆಡಿಎಸ್ ಗೆ ಬಿಟ್ಟುಕೊಡಲಿ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಒತ್ತಾಯಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದ್ದೇವೆ. ಮೈಸೂರು ಮೇಯರ್ ಸ್ಥಾನ ಒಂದು ವರ್ಷ ಜೆಡಿಎಸ್ ಗೆ ಬಿಟ್ಟುಕೊಡಲಿ, ಮುಂದಿನ ವರ್ಷ ಅವರಿಗೆ ನಾವು ಬಿಟ್ಟು ಕೊಡುತ್ತೇವೆ. ಜೆಡಿಎಸ್ ಪಕ್ಷದಲ್ಲಿ 6 ಮಂದಿ ಮೇಯರ್ ಸ್ಥಾನದ ರೇಸ್ ನಲ್ಲಿದ್ದಾರೆ. ಸದಸ್ಯರು ರೆಸಾರ್ಟ್ ರಾಜಕೀಯ ಮಾಡಲು ಹೋಗಿಲ್ಲ ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ನಮ್ಮ ಪಕ್ಷದ ಮುಖಂಡರ ತೀರ್ಮಾನದಂತೆ ಮೇಯರ್ ಸ್ಥಾನ ಕೇಳುತ್ತಿದ್ದೇವೆ ಎಂದಿದ್ದಾರೆ. ಈಗಾಗಲೇ ಬಿಜೆಪಿ ಮುಖಂಡರು ಕೂಡ ನನ್ನನ್ನು ಸಂಪರ್ಕಿಸಿದ್ದಾರೆ. ಪಕ್ಷದ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ಬದ್ದ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments