Webdunia - Bharat's app for daily news and videos

Install App

ಮೈಸೂರಿನ ಯುವರಾಜನಿಗೆ ನಾಮಕರಣ! ಹೆಸರೇನು ಗೊತ್ತಾ?

Webdunia
ಭಾನುವಾರ, 25 ಫೆಬ್ರವರಿ 2018 (12:53 IST)
ಬೆಂಗಳೂರು: ಮೈಸೂರು ರಾಜವಂಶಸ್ಥರ ಹೊಸ ಕುಡಿಗೆ ನಾಮಕರಣ ಸಮಾರಂಭ ಇಂದು ನಡೆದಿದೆ. ರಾಜ ಯದುವೀರ ಮತ್ತು ತ್ರಿಷಿಕಾ ಕುಮಾರಿ ದಂಪತಿ ಪುತ್ರನಿಗೆ ಆದ್ಯವೀರ್ ನರಂಸಿಂಹ ರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರಿನ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಯುವರಾಜನಿಗೆ ಶಾಸ್ತ್ರೋಸ್ತ್ರಕವಾಗಿ ನಾಮಕರಣ ಮಾಡಲಾಗಿದೆ. ರಾಜಮಾತೆ ಪ್ರಮೋದಾ ದೇವಿ ಸೇರಿದಂತೆ ಎರಡೂ ಕುಟುಂಬಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಡಿಸೆಂಬರ್ ನಲ್ಲಿ ಯದುವೀರ್ ಮತ್ತು ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿತ್ತು. ಇದರೊಂದಿಗೆ ಹಲವು ವರ್ಷಗಳ ನಂತರ ಅರಮನೆಯಲ್ಲಿ ಪುತ್ರೋತ್ಸವದ ಸಂಭ್ರಮ ಮನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ