Webdunia - Bharat's app for daily news and videos

Install App

ಮೈಸೂರಿನ ಯುವರಾಜನಿಗೆ ನಾಮಕರಣ! ಹೆಸರೇನು ಗೊತ್ತಾ?

Webdunia
ಭಾನುವಾರ, 25 ಫೆಬ್ರವರಿ 2018 (12:53 IST)
ಬೆಂಗಳೂರು: ಮೈಸೂರು ರಾಜವಂಶಸ್ಥರ ಹೊಸ ಕುಡಿಗೆ ನಾಮಕರಣ ಸಮಾರಂಭ ಇಂದು ನಡೆದಿದೆ. ರಾಜ ಯದುವೀರ ಮತ್ತು ತ್ರಿಷಿಕಾ ಕುಮಾರಿ ದಂಪತಿ ಪುತ್ರನಿಗೆ ಆದ್ಯವೀರ್ ನರಂಸಿಂಹ ರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರಿನ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಯುವರಾಜನಿಗೆ ಶಾಸ್ತ್ರೋಸ್ತ್ರಕವಾಗಿ ನಾಮಕರಣ ಮಾಡಲಾಗಿದೆ. ರಾಜಮಾತೆ ಪ್ರಮೋದಾ ದೇವಿ ಸೇರಿದಂತೆ ಎರಡೂ ಕುಟುಂಬಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಡಿಸೆಂಬರ್ ನಲ್ಲಿ ಯದುವೀರ್ ಮತ್ತು ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿತ್ತು. ಇದರೊಂದಿಗೆ ಹಲವು ವರ್ಷಗಳ ನಂತರ ಅರಮನೆಯಲ್ಲಿ ಪುತ್ರೋತ್ಸವದ ಸಂಭ್ರಮ ಮನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ