Webdunia - Bharat's app for daily news and videos

Install App

ಮೈಸೂರು ಪಾಕ್ ಕರುನಾಡಿನ ಸಿಹಿ ತಿಂಡಿ, ತಮಿಳುನಾಡಿನದ್ದಲ್ಲ: ಸಿದ್ದಲಿಂಗಯ್ಯ

Webdunia
ಶನಿವಾರ, 18 ನವೆಂಬರ್ 2017 (15:12 IST)
ಮೈಸೂರು ಪಾಕ್ ಕರುನಾಡಿನ ಸಿಹಿ ತಿಂಡಿ ಎಂದು ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಪಾಕ್ ತಮ್ಮದೆಂದು ಮೊಂಡು ವಾದ ಮಂಡಿಸುತ್ತಿರುವ ತಮಿಳುನಾಡಿನ ವಾದದಲ್ಲಿ ಹುರುಳಿಲ್ಲ. ಮೈಸೂರು ಅರಸರ ಕಾಲದಿಂದಲೂ ಮೈಸೂರು ಪಾಕ್ ರಾಜ್ಯದ ಸಿಹಿತಿಂಡಿಯಾಗಿದೆ ಎಂದು ತಿಳಿಸಿದ್ದಾರೆ.
 
ತಮಿಳುನಾಡಿನ ಹೋಟೆಲ್‌ಗಳಲ್ಲಿ ಬೋರ್ಡ್ ಹಾಕಿರುವುದನ್ನು ನಾವು ನೋಡಿದ್ದೇವೆ. ಇದೀಗ ತಮಿಳುನಾಡು ಅನಗತ್ಯವಾಗಿ ಮೊಂಡು ವಾದಕ್ಕೆ ಮುಂದಾಗಿದೆ ಎಂದು ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments