Webdunia - Bharat's app for daily news and videos

Install App

ಮೈಸೂರು ಪಾಕ್ ಕರುನಾಡಿನ ಸಿಹಿ ತಿಂಡಿ, ತಮಿಳುನಾಡಿನದ್ದಲ್ಲ: ಸಿದ್ದಲಿಂಗಯ್ಯ

Webdunia
ಶನಿವಾರ, 18 ನವೆಂಬರ್ 2017 (15:12 IST)
ಮೈಸೂರು ಪಾಕ್ ಕರುನಾಡಿನ ಸಿಹಿ ತಿಂಡಿ ಎಂದು ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಪಾಕ್ ತಮ್ಮದೆಂದು ಮೊಂಡು ವಾದ ಮಂಡಿಸುತ್ತಿರುವ ತಮಿಳುನಾಡಿನ ವಾದದಲ್ಲಿ ಹುರುಳಿಲ್ಲ. ಮೈಸೂರು ಅರಸರ ಕಾಲದಿಂದಲೂ ಮೈಸೂರು ಪಾಕ್ ರಾಜ್ಯದ ಸಿಹಿತಿಂಡಿಯಾಗಿದೆ ಎಂದು ತಿಳಿಸಿದ್ದಾರೆ.
 
ತಮಿಳುನಾಡಿನ ಹೋಟೆಲ್‌ಗಳಲ್ಲಿ ಬೋರ್ಡ್ ಹಾಕಿರುವುದನ್ನು ನಾವು ನೋಡಿದ್ದೇವೆ. ಇದೀಗ ತಮಿಳುನಾಡು ಅನಗತ್ಯವಾಗಿ ಮೊಂಡು ವಾದಕ್ಕೆ ಮುಂದಾಗಿದೆ ಎಂದು ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments