ಮೈಸೂರು ಅರಮನೆ ಮುಂಭಾಗವೇ ಸ್ಪೋಟ, ಓರ್ವನ ಸಾವು: ಕಾರಣ ಪತ್ತೆ ಮಾಡಿದ ಪೊಲೀಸರು video

Krishnaveni K
ಶುಕ್ರವಾರ, 26 ಡಿಸೆಂಬರ್ 2025 (09:38 IST)
Photo Credit: X
ಮೈಸೂರು: ಚಿತ್ರದುರ್ಗದಲ್ಲಿ ನಿನ್ನೆ ಬಸ್ ದುರಂತದ ಶಾಕ್ ಇನ್ನೂ ಮಾಸಿಲ್ಲ.  ಅದರ ನಡುವೆಯೇ ಇಂದು ಮೈಸೂರು ಅರಮನೆ ಮುಂಭಾಗ ಸ್ಪೋಟವಾಗಿ ಓರ್ವನ ಸಾವಾದ ಘಟನೆ ನಡೆದಿದೆ.

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.  ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಲೂನ್ ವ್ಯಾಪಾರಿ ಸಲೀಂ ಎಂಬಾತ ಮೃತಪಟ್ಟಿದ್ದಾನೆ. ಈತ ಅರಮನೆ ಸುತ್ತಮುತ್ತವೇ ಹೀಲಿಯಂ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ. ನಿನ್ನೆ ರಾತ್ರಿ ವರಾಹ ಗೇಟ್ ಬಳಿ ಬಲೂನ್ ಮಾರಾಟ ಮುಗಿಸಿ, ದೊಡ್ಡಕೆರೆ ಮೈದಾನದ ಎದುರುಗಡೆ ಇರುವ ಜಯಮಾರ್ತಾಂಡ ಗೇಟ್ ಬಳಿ ಬಂದಾಗ ಅನಾಹುತ ಸಂಭವಿಸಿದೆ.

ಪೊಲೀಸರ ಪ್ರಕಾರ, ಸಿಲಿಂಡರ್ ಅನ್ನು ವೇಗವಾಗಿ ಆನ್ ಆಫ್ ಮಾಡಿದ್ದರಿಂದ ಹೀಟ್ ಹೆಚ್ಚಾಗಿ ಸ್ಪೋಟವಾಗಿದೆ ಎನ್ನಲಾಗಿದೆ. ಇದರ ಪರಿಣಾಮವೇ ಸ್ಪೋಟದ ಪರಿಣಾಮ ತೀವ್ರವಾಗಿದ್ದು ಬಲೂನ್ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ಆಸ್ಪತ್ರೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments