Webdunia - Bharat's app for daily news and videos

Install App

ನೋಟು ಅಮಾನ್ಯದಿಂದ ಜ್ಞಾನ, ವಿಚಾರಗಳನ್ನು ಅಲುಗಾಡಿಸಲಾಗದು

Webdunia
ಶನಿವಾರ, 24 ಡಿಸೆಂಬರ್ 2016 (12:02 IST)
ಅನಿಶ್ಚಿತತೆ, ದುರ್ಬಲ ಆರ್ಥಿಕತೆ ಮತ್ತು ನೋಟು ಅಮಾನ್ಯತೆಯ ಈ ದಿನಗಳಲ್ಲಿ ಭವಿಷ್ಯದ ಯೋಜನೆಗಳ ಬಗೆಗೆ ಯಾವಾಗಲೂ ಶಂಕೆ ಮತ್ತು ಅನುಮಾನಗಳು ಇರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
 
ಮೈಸೂರು ವಿಶ್ವವಿದ್ಯಾಲಯ ಶತಮಾನೋತ್ಸವದ ಅಂಗವಾಗಿ 5 ಮತ್ತು 100ರೂ ಮುಖಬೆಲೆಯ ನಾಣ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ಸನ್ನಿವೇಶದಲ್ಲಿ ಶಿಕ್ಷಣ ಮತ್ತು ಜ್ಞಾನದಲ್ಲಿ ಹೂಡಿಕೆ ಮಾಡುವುದು ಉತ್ತಮ, ಯಾಕೆಂದರೆ ಯಾವುದೇ ನೋಟು ಬದಲಾವಣೆ ನಿಮ್ಮ ಜ್ಞಾನ ಮತ್ತು ವಿಚಾರಗಳನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಅದು ಅಕ್ಷಯ ಪಾತ್ರೆಯಂತೆ ಜೀವನ ಪೂರ್ತಿ ಉತ್ಪನ್ನ ನೀಡುವ ಎಟಿಎಂ ಆಗಿ ಮುಂದುವರೆಯುತ್ತದೆ ಎಂದರು.
 
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯ ಶತಮಾನೋತ್ಸವದ ಅಂಗವಾಗಿ ಹೊರತಂದಿರುವ 5 ಹಾಗೂ 100 ರೂ.ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆಗೊಳಿಸಿದರು. ನಾಣ್ಯಗಳು ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಮೈಸೂರು ವಿವಿ ಕಾರ್ಯಸೌಧ ಕ್ರಾಫರ್ಡ್ ಭವನ ಚಿತ್ರ ಒಳಗೊಂಡಿವೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments