Webdunia - Bharat's app for daily news and videos

Install App

ಮೂವರು ಶಂಕಿತರ ನಿಗೂಢ ಸಾವು

Webdunia
ಶನಿವಾರ, 23 ಡಿಸೆಂಬರ್ 2023 (20:08 IST)
ಸೇನಾ ವಾಹನಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತರು ನಿಗೂಢವಾಗಿ ಸಾವಿಗೀಡಾಗಿದ್ದು, ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಎರಡು ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ್ದ ಹಠಾತ್ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.

ಇದರ ಬೆನ್ನಲ್ಲೇ ಮೂವರು ಶಂಕಿತರನ್ನು ವಿಚಾರಣೆಗಾಗಿ ಸೇನೆ ವಶಕ್ಕೆ ಪಡೆದಿತ್ತು. ಶುಕ್ರವಾರ ಈ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾದ ವಿಡಿಯೊಗಳೂ ಹರಿದಾಡಿದ್ದವು. ವದಂತಿಗಳು ಹರಡುವುದನ್ನು ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮವಾಗಿ ಎರಡು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ' ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments