Webdunia - Bharat's app for daily news and videos

Install App

ಆಸ್ತಿ ಆಸೆಗಾಗಿ ನಾದಿನಿಯನ್ನೇ ಕೊಂದನಾ ಬಾವ..?

Webdunia
ಸೋಮವಾರ, 27 ಫೆಬ್ರವರಿ 2017 (11:10 IST)
ಆಸ್ತಿಗಾಗಿ ಪಾಪಿ ಭಾವನೊಬ್ಬ ನಾದಿನಿಯನ್ನ ಕೊಂದಿರ ಬೆಂವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆಗೀಡಾದ ಯುವತಿಯನ್ನ ಪವಿತ್ರಾ ಎಂದು ಗುರ್ತಿಸಲಾಗಿದ್ದು, ಕೊಲೆಪಾತಕ ಭಾವ ಜಗದಿಶ್`ನನನ್ನ ಪೊಲೀಸರು ಬಂಧಿಸಿದ್ದಾರೆ.


ಶನಿವಾರ ರಾತ್ರಿ ರೂಮಿನಲ್ಲಿ ಮಲಗಿದ್ದ ಪವಿತ್ರಾ ಬಾಯಿಗೆ ಬಟ್ಟೆ ತುರುಕಿ ಕೊಂದಿರುವ ಜಗದೀಶ್ ಬಳಿಕ ಅತ್ತೆ ಬಳಿ ಬಂದು ಪವಿತ್ರಾ ಮೂರ್ಛೆ ಹೋಗಿದ್ದಾಳೆ. ಮಂತ್ರಾ ಹಾಕಿಸಿದರೆ ಸರಿಹೋಗಬಹುದೆಂದು ಕರೆದೊಯ್ದು ಬಳಿಕ ಶವದೊಂದಿಗೆ ಬಂದಿದ್ದಾನೆ. ಅನುಮಾನಗೊಂಡ ಅತ್ತೆ ಪೊಲಿಸರಿಗೆ ದೂರು ನೀಡಿದಾಗ ಕೊಲೆ ಪ್ರಕರಣ ತೆರೆದುಕೊಂಡಿದೆ.

ಆಸ್ತಿಯಲ್ಲಿ ಮಕ್ಕಳಿಬ್ಬರಿಗೂ ಮಾವ ಸಮಭಾಗ ನಿಡಿದ್ದರು. ಪವಿತ್ರಾಳನ್ನ ಕೊಂದುಬಿಟ್ಟರೆ ಸಂಪೂರ್ಣ ಸ್ತಿ ನನಗೆ ಸಿಗಲಿದೆ ಎಂದು ದುರಾಲೋಚನೆಗೆ ಬಿದ್ದ ಜಗದೀಶ್ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮುಂದಿನ ಸುದ್ದಿ
Show comments