Webdunia - Bharat's app for daily news and videos

Install App

ಮೈಷುಗರ್ ಕಾರ್ಖಾನೆ 3 ತಿಂಗಳಲ್ಲಿ ಪುನಶ್ಚೇತನ : ಸಿಎಂ

Webdunia
ಮಂಗಳವಾರ, 19 ಅಕ್ಟೋಬರ್ 2021 (11:54 IST)
ಬೆಂಗಳೂರು, ಅ.18 : ಮಂಡ್ಯ ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಮೂರು ತಿಂಗಳಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನೌಧದಲ್ಲಿಂದು ಮಂಡ್ಯಮೈಷುಗರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಗಳು, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಸಿಎಂ ಈ ವಿಷಯ ತಿಳಿಸಿದರು. ಕಾರ್ಖಾನೆಯ ದಕ್ಷ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಕಾರ್ಖಾನೆ ಮುಂದುವರೆಸಲು ಸರ್ಕಾರ ಅಗತ್ಯ ಹಣಕಾಸಿನ ನೆರವು ನೀಡಲಿದೆ ಎಂದು ಹೇಳಿದರು.
ಕೇವಲ ಸಕ್ಕರೆ ಉತ್ಪಾದನೆಯಿಂದ ಕಾರ್ಖಾನೆ ನಡೆಸಲು ಆಗುವುದಿಲ್ಲ. ಕಬ್ಬಿನ ಉಪ ಉತ್ನನ್ನಗಳನ್ನು ತಯಾರಿಸಲು ಆದ್ಯತೆ ನೀಡಬೇಕಾಗಿದೆ. ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಸರಿಪಡಿಸಬೇಕಾಗಿದ್ದು, ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು. ಕಾರ್ಖಾನೆಯ ಸ್ಥಿತಿಗತಿಯ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು. ಪುನಶ್ಚೇತನ ಮಾಡುವ ಬಗ್ಗೆ ಜಿಲ್ಲೆಯ ಜನಪ್ರತಿನಿಗಳು ಹಲವು ಸಲಹೆಗಳನ್ನು ನೀಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments