Webdunia - Bharat's app for daily news and videos

Install App

ಮೈಷುಗರ್ ಸಕ್ಕರೆ ಕಾರ್ಖಾನೆ ಮತ್ತೆ ಸರ್ಕಾರಿ ತೆಕ್ಕೆಗೆ

Webdunia
ಬುಧವಾರ, 20 ಅಕ್ಟೋಬರ್ 2021 (20:43 IST)
ಮೈಷುಗರ್ ಸಕ್ಕರೆ ಕಾರ್ಖಾನೆ ಮತ್ತೆ ಸರ್ಕಾರಿ ತೆಕ್ಕೆಗೆ ಬರಲು ಮಾಜಿ ಸಿಎಂ ಕುಮಾರಸ್ವಾಮಿ ಅವರ ಶ್ರಮವೂ ಇದೆ ಎಂದು ಮಳವಳ್ಳಿ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಹೇಳಿದ್ರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಸರ್ಕಾರ ನಿರ್ಧರಿಸಿ ಕ್ಯಾಬಿನೆಟ್ ನಲ್ಲಿ ಘೋಷಿಸಿತ್ತು. ಆದರೆ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ನಿಯೋಗ ತೆರಳಿ ಅದನ್ನು ತಡೆಯುವಲ್ಲಿ ಯಶಸ್ವಿಯಾಯಿತು. ಕಾರ್ಖಾನೆ ಮತ್ತೆ ಸರ್ಕಾರಿ ಸ್ವಾಮ್ಯದ ಪರ ಬರಲು ಕುಮಾರಸ್ವಾಮಿ ಪರಿಶ್ರಮ ಮಹತ್ವದ್ದು ಎಂದು ಶಾಸಕ ಅನ್ನದಾನಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments