Webdunia - Bharat's app for daily news and videos

Install App

ಮೈಷುಗರ್ ಸಕ್ಕರೆ ಕಾರ್ಖಾನೆ ಮತ್ತೆ ಸರ್ಕಾರಿ ತೆಕ್ಕೆಗೆ

Webdunia
ಬುಧವಾರ, 20 ಅಕ್ಟೋಬರ್ 2021 (20:43 IST)
ಮೈಷುಗರ್ ಸಕ್ಕರೆ ಕಾರ್ಖಾನೆ ಮತ್ತೆ ಸರ್ಕಾರಿ ತೆಕ್ಕೆಗೆ ಬರಲು ಮಾಜಿ ಸಿಎಂ ಕುಮಾರಸ್ವಾಮಿ ಅವರ ಶ್ರಮವೂ ಇದೆ ಎಂದು ಮಳವಳ್ಳಿ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಹೇಳಿದ್ರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಸರ್ಕಾರ ನಿರ್ಧರಿಸಿ ಕ್ಯಾಬಿನೆಟ್ ನಲ್ಲಿ ಘೋಷಿಸಿತ್ತು. ಆದರೆ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ನಿಯೋಗ ತೆರಳಿ ಅದನ್ನು ತಡೆಯುವಲ್ಲಿ ಯಶಸ್ವಿಯಾಯಿತು. ಕಾರ್ಖಾನೆ ಮತ್ತೆ ಸರ್ಕಾರಿ ಸ್ವಾಮ್ಯದ ಪರ ಬರಲು ಕುಮಾರಸ್ವಾಮಿ ಪರಿಶ್ರಮ ಮಹತ್ವದ್ದು ಎಂದು ಶಾಸಕ ಅನ್ನದಾನಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments