Webdunia - Bharat's app for daily news and videos

Install App

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

Krishnaveni K
ಮಂಗಳವಾರ, 17 ಜೂನ್ 2025 (12:26 IST)
ಮೈಸೂರು: ಆಷಾಢ ಶುಕ್ರವಾರದಂದು ನಾಡದೇವತೆ ಚಾಮುಂಡಿ ತಾಯಿಯ ವಿಶೇಷ ದರ್ಶನ ಪಡೆಯಲು 2,000 ರೂ. ಫಿಕ್ಸ್ ಮಾಡಲಾಗಿದ್ದು ಸಾರ್ವಜನಿಕರ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜೂನ್ 27 ರಂದು ಆಷಾಢ ಶುಕ್ರವಾರ ಆರಂಭವಾಗಲಿದೆ. ಪ್ರತೀ ವರ್ಷ ಆಷಾಢ ಶುಕ್ರವಾರದಂದು ಚಾಮುಂಡಿ ತಾಯಿಯ ದರ್ಶನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಮೈಸೂರು ನಾಡದೇವತೆಯ ಸನ್ನಧಿಗೆ ಭಕ್ತರು ಬರುತ್ತಾರೆ. ವಿಐಪಿಗಳೂ ಇದೇ ದಿನ ದೇವಿಯ ದರ್ಶನ ಪಡೆದು ಪೂಜೆ ಮಾಡುತ್ತಾರೆ.

ಆದರೆ ಈ ಬಾರಿ ವಿಶೇಷ ದರ್ಶನಕ್ಕೆ 2,000 ರೂ. ನಿಗದಿಪಡಿಸಲಾಗಿದೆ. ಇಂತಹದ್ದೊಂದು ವ್ಯವಸ್ಥೆ ಮಾಡಿರುವುದು ಇದೇ ಮೊದಲು. ಈ ಬಾರಿ ದರ್ಶನಕ್ಕೆ ವಿಶೇಷ ಪಾಸ್ ನಿಷೇಧಿಸಲಾಗಿದೆ. ಜೊತೆಗೆ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಇದರ ಬದಲು 2,000 ರೂ. ವಿಶೇಷ ಟಿಕೆಟ್ ನೀಡಲಾಗುತ್ತದೆ. ಇದನ್ನು ಮಾಡಿಸಿಕೊಂಡರೆ ಎಸಿ ಬಸ್ ನಲ್ಲಿ ಬೆಟ್ಟಕ್ಕೆ ತೆರಳಿ ದರ್ಶನ ಮಾಡಿಕೊಂಡು ಬರಬಹುದು. ಆದರೆ ಇದಕ್ಕೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದು ಹಗಲು ದರೋಡೆ. ಗ್ಯಾರಂಟಿಗೆಂದು ಕೊಡುವ 2,000 ರೂ. ಹಣವನ್ನು ಸರ್ಕಾರ ಇಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments