Webdunia - Bharat's app for daily news and videos

Install App

ಜೂಜಾಟವಾಡಿ ಜೈಲು ಪಾಲಾದ ಸಂಸದ ಪ್ರತಾಪಸಿಂಹ ಸಹೋದರ!

Webdunia
ಶನಿವಾರ, 27 ಜೂನ್ 2015 (11:40 IST)
ಸಕಲೇಶಪುರದ ಬಿದರನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಭಾರತೀಯ ಜನತಾ ಪಕ್ಷದ ಸಂಸದ, ಪತ್ರಕರ್ತ ಪ್ರತಾಪ್ ಸಿಂಹ ಅವರ ಸಹೋದರ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. 
 
ಸಕಲೇಶಪುರ ಉಪ ಅಧೀಕ್ಷಕರಾದ ಸ್ನೇಹಾ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಕ್ಕಿಬಿದ್ದ ಜೂಜುಕೋರರ ತಂಡದಲ್ಲಿ ಮೈಸೂರು- ಕೊಡಗು ಸಂಸದ ಸಿಂಹ ಅವರ ಸಹೋದರ ವಿಕ್ರಮ ಸಿಂಗ್ ಸಹ ಇದ್ದರೆಂದು ತಿಳಿದು ಬಂದಿದೆ. 
 
ಈ ಕುರಿತು ರಾಷ್ಟ್ರೀಯ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧೀಕ್ಷಕರಾದ ರಮಣ್ ಗುಪ್ತಾ, ವಿಕ್ರಮ್ ಮತ್ತು ಉಳಿದವರು ನಾವು ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಿದ್ದಾರೆ. 
 
ಬಂಧಿತರಿಂದ 14,000 ರೂಪಾಯಿಯನ್ನು ವಶಪಡಿಸಿಕೊಂಡಿರುವ ಸಕಲೇಶಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments