ಪರಮೇಶ್ವರ್ ವಿರುದ್ಧ .ಎನ್.ರಾಜಣ್ಣ ಏಕವಚನದಲ್ಲಿ ವಾಗ್ದಾಳಿ

Webdunia
ಸೋಮವಾರ, 16 ಡಿಸೆಂಬರ್ 2019 (10:38 IST)
ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.



ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿ ನಡೆದ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪರಮೇಶ್ವರ್ ಡಿಸಿಎಂ ಹುದ್ದೆ ಏರಿದರು. ಝೀರೋ ಟ್ರಾಫಿಕ್ ಮಂತ್ರಿಯಾದರು. ಆದರೆ ಈಗ ಪರಿಸ್ಥಿತಿ ಹೇಗಾಗಿದೆ ಎಂದರೆ ಹಿಂದೂ ಇಲ್ಲ, ಮುಂದೂ ಇಲ್ಲ ನೊಣ ಹೊಡೆಯೋರು ಗತಿಯಿಲ್ಲ ಎಂದು ಪರಮೇಶ್ವರ್ ವಿರುದ್ಧ ವ್ಯಂಗ್ಯವಾಡಿದ್ದಾರೆ.


ಪರಮೇಶ್ವರ್ ಗೆ ಚುನಾವಣೆಯಲ್ಲಿ ಗೆಲ್ಲಲು ನಾನು ಸಹಾಯ ಮಾಡಿದ್ದೆ. ಗೆದ್ದ ಆತ ಹಿಂದೂ ಮುಂದು ಪೊಲೀಸರನ್ನು  ಇಟ್ಟುಕೊಂಡ. ಆದರೆ ಉಪಕಾರ ಸ್ಮರಣೆ ಇಲ್ಲದ ಆತ ನನ್ನನ್ನೇ ಅಧಿಕಾರದಿಂದ ತೆಗೆಯಲು ಪ್ರಯತ್ನಪಟ್ಟ. ನಾನು ಎಷ್ಟು ಸಹಾಯ ಮಾಡಿದರೂ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದ. ಈಗ ಆತನ ಅಧಿಕಾರವೇ ಹೋಗಿದೆ ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments