Webdunia - Bharat's app for daily news and videos

Install App

ಪರಮೇಶ್ವರ್ ವಿರುದ್ಧ .ಎನ್.ರಾಜಣ್ಣ ಏಕವಚನದಲ್ಲಿ ವಾಗ್ದಾಳಿ

Webdunia
ಸೋಮವಾರ, 16 ಡಿಸೆಂಬರ್ 2019 (10:38 IST)
ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.



ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿ ನಡೆದ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪರಮೇಶ್ವರ್ ಡಿಸಿಎಂ ಹುದ್ದೆ ಏರಿದರು. ಝೀರೋ ಟ್ರಾಫಿಕ್ ಮಂತ್ರಿಯಾದರು. ಆದರೆ ಈಗ ಪರಿಸ್ಥಿತಿ ಹೇಗಾಗಿದೆ ಎಂದರೆ ಹಿಂದೂ ಇಲ್ಲ, ಮುಂದೂ ಇಲ್ಲ ನೊಣ ಹೊಡೆಯೋರು ಗತಿಯಿಲ್ಲ ಎಂದು ಪರಮೇಶ್ವರ್ ವಿರುದ್ಧ ವ್ಯಂಗ್ಯವಾಡಿದ್ದಾರೆ.


ಪರಮೇಶ್ವರ್ ಗೆ ಚುನಾವಣೆಯಲ್ಲಿ ಗೆಲ್ಲಲು ನಾನು ಸಹಾಯ ಮಾಡಿದ್ದೆ. ಗೆದ್ದ ಆತ ಹಿಂದೂ ಮುಂದು ಪೊಲೀಸರನ್ನು  ಇಟ್ಟುಕೊಂಡ. ಆದರೆ ಉಪಕಾರ ಸ್ಮರಣೆ ಇಲ್ಲದ ಆತ ನನ್ನನ್ನೇ ಅಧಿಕಾರದಿಂದ ತೆಗೆಯಲು ಪ್ರಯತ್ನಪಟ್ಟ. ನಾನು ಎಷ್ಟು ಸಹಾಯ ಮಾಡಿದರೂ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದ. ಈಗ ಆತನ ಅಧಿಕಾರವೇ ಹೋಗಿದೆ ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments