Webdunia - Bharat's app for daily news and videos

Install App

ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್ ನೀಡಿದ ಎನ್ ರವಿಕುಮಾರ್

Webdunia
ಮಂಗಳವಾರ, 24 ಅಕ್ಟೋಬರ್ 2023 (18:00 IST)
ಕನಕಪುರ ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಡಿಕೆಶಿ ವಿರುದ್ಧ ಪರಿಷತ್ ಸದಸ್ಯ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.ಡಿಕೆಶಿಗೆ ರಾಮನಗರ ಜಿಲ್ಲೆ ಅಭಿವೃದ್ಧಿ ಆಗೋದು ಇಷ್ಟ ಇಲ್ಲ ಅನ್ಸತ್ತೆ.ರಾಮನಗರ ಜಿಲ್ಲೆಯನ್ನು ಇನ್ನಷ್ಟು ಕ್ಷೀಣ ಮಾಡುವ ಬಗ್ಗೆ ಡಿಕೆಶಿ ಯೋಚಿಸ್ತಿದ್ದಾರೆ.ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಮೂಲಕ ಇನ್ನಷ್ಟು ಶ್ರೀಮಂತಿಕೆ ಹೆಚ್ಚಿಸಿಕೊಳ್ಳುಬವ ಉದ್ದೇಶ ಇರಬೇಕು.ಕನಕಪುರದಲ್ಲಿ ಸಾವಿರಾರು ಎಕರೆ ಜಾಗ ಇದೆ,‌ ಇದರಿಂದ ತಾವು ಮತ್ತು ತನ್ನವರು‌ ಸಮೃದ್ಧಿ ಆಗುವ ದೃಷ್ಟಿಯಿಂದ ಈ‌ ಹೇಳಿಕೆ ಕೊಟ್ಟಿರಬೇಕು.ರಾಮನಗರ ಅಥವಾ ಕನಕಪುರ ಉದ್ಧಾರ ಮಾಡಲು ಡಿಕೆಶಿ ಈ ಹೇಳಿಕೆ ನೀಡಿಲ್ಲ.ಬೆಂಗಳೂರಿಗೆ ಕನಕಪುರ ಸೇರುವುದರಿಂದ ಜನಕ್ಕೆ ಲಾಭ ಆಗುವುದಕ್ಕಿಂತಲೂ ಡಿಕೆಶಿ ಕುಟುಂಬಕ್ಕೆ ಬಹಳ ದೊಡ್ಡ ಲಾಭ ಆಗಲಿದೆ ಎಂದು ರವಿಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments