Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಈಗ ಹಣ ಇದ್ದವರಿಗೇ ಮಣೆ: ಮಾಜಿ ಶಾಸಕ ಎನ್ ಸಂಪಂಗಿ ಆರೋಪ

Webdunia
ಮಂಗಳವಾರ, 17 ಏಪ್ರಿಲ್ 2018 (07:37 IST)
ಬೆಂಗಳೂರು: ಬಾಗೇಪಲ್ಲಿ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಎನ್ ಸಂಪಂಗಿ ಕಾಂಗ್ರೆಸ್ ವಿರುದ್ಧ ದೊಡ್ಡ ಆರೋಪ ಮಾಡಿದ್ದಾರೆ.

ಚಿಕ್ಕಮಗಳೂರು ಸಂಸದ ವೀರಪ್ಪ ಮೊಯಿಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸಂಪಂಗಿ ನಿನ್ನೆ ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ವೀರಪ್ಪ ಮೊಯಿಲಿ ತಮ್ಮ ಆಪ್ತನಿಗೆ ಟಿಕೆಟ್ ಕೊಡಿಸಿರುವುದಕ್ಕೆ ಒಂದು ಕಾಲದಲ್ಲಿ ಮೊಯಿಲಿಗೆ ಆಪ್ತರಾಗಿದ್ದ ಸಂಪಂಗಿ ಆಕ್ರೋಶಗೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿ ಈಗ ಹಣಬಲವೇ ಎಲ್ಲದಕ್ಕೂ ಮುಖ್ಯ. ಹಣವಿದ್ದವರಿಗೆ ಮಾತ್ರ ಟಿಕೆಟ್ ಸಿಕ್ಕಿದೆ. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments