ಇಂದು ನಡ್ಡಾ ರಾಜ್ಯ ಪ್ರವಾಸ

Webdunia
ಶುಕ್ರವಾರ, 17 ಮಾರ್ಚ್ 2023 (19:53 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಯಾತ್ರೆಗಳ ಮೂಲಕ ಸ್ವಾಗತ ದೊರೆಯುತ್ತಿದೆ. BJP ಕರುನಾಡಿನ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿದ್ದು, ಈ ಯಾತ್ರೆಯಲ್ಲಿ ಭಾಗಿಯಾಗಲು ಪಕ್ಷದ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಅದರಂತೆ ಇಂದು ಮತ್ತು ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಭಾಗಿಯಾಗಲಿದ್ದಾರೆ. ಈ ಸಂಬಂಧ 2 ದಿನ ರಾಜ್ಯ ಪ್ರವಾಸ ಕೈಗೊಳ್ಳುವ ನಡ್ಡಾ  ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್​ನಲ್ಲಿರುವ ಜಿಂದಾಲ್ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments