Webdunia - Bharat's app for daily news and videos

Install App

ಇಂದು ನಡ್ಡಾ ರಾಜ್ಯ ಪ್ರವಾಸ

Webdunia
ಶುಕ್ರವಾರ, 17 ಮಾರ್ಚ್ 2023 (19:53 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಯಾತ್ರೆಗಳ ಮೂಲಕ ಸ್ವಾಗತ ದೊರೆಯುತ್ತಿದೆ. BJP ಕರುನಾಡಿನ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿದ್ದು, ಈ ಯಾತ್ರೆಯಲ್ಲಿ ಭಾಗಿಯಾಗಲು ಪಕ್ಷದ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಅದರಂತೆ ಇಂದು ಮತ್ತು ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಭಾಗಿಯಾಗಲಿದ್ದಾರೆ. ಈ ಸಂಬಂಧ 2 ದಿನ ರಾಜ್ಯ ಪ್ರವಾಸ ಕೈಗೊಳ್ಳುವ ನಡ್ಡಾ  ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್​ನಲ್ಲಿರುವ ಜಿಂದಾಲ್ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments