Webdunia - Bharat's app for daily news and videos

Install App

ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ : ಕಟೀಲ್

Webdunia
ಮಂಗಳವಾರ, 3 ಜನವರಿ 2023 (11:43 IST)
ಮಂಗಳೂರು : ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು.

ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು.

ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments