Webdunia - Bharat's app for daily news and videos

Install App

ಹಪ್ತಾ ವಸೂಲಿಗಾಗಿ ನಡೀತು ಹಲ್ಲೆ ಯತ್ನ

Webdunia
ಭಾನುವಾರ, 18 ಡಿಸೆಂಬರ್ 2022 (14:08 IST)
ನಗರದಲ್ಲಿ ಪದೇ ಪದೇ ಪುಂಡರ ಅಟ್ಟಹಾಸ ಮೀತಿಮಿರಿದೆ.ವ್ಯಾಪಾರಿಯೊಬ್ಬನಿಗೆ ಲಾಂಗ್  ಬೀಸಿ ಹಲ್ಲೆಗೆ ಯತ್ನ ನಡೆಸಲಾಗಿದೆ. ಲಾಂಗ್ ಬೀಸಿದ ಪುಂಡವ್ಯಾಪಾರಿ ಜಸ್ಟ್ ಮಿಸ್ ಆಗಿದ್ದಾರೆ.ಹಪ್ತಾ ವಸೂಲಿಗಾಗಿ  ಹಲ್ಲೆ ಯತ್ನ ನಡೆದಿದೆ.ಮೀನಿನ ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಕಿಡಿಗೇಡಿ ಮುಂದಾಗಿದ.ಸ್ವಲ್ಪ ಯಾಮಾರಿದ್ರೂ ಬೀಳ್ತಿತ್ತು ಹೆಣ.ಬಾಣಸವಾಡಿಯ ಜೈಭಾರತ್ ನಗರದಲ್ಲಿ ಘಟನೆ ನಡೆದಿದೆ.ಹಫ್ತಾ ಕೊಡಲಿಲ್ಲ ಎಂದು ಮೀನಿನ ವ್ಯಾಪಾರಿ ಮೇಲೆ ಲಾಂಗ್ ಬೀಸಿ ಪುಂಡಾಟ  ಮೆರೆದಿದ್ದಾನೆ .ನಗರದಲ್ಲಿ ಹೆಚ್ಚಾಗ್ತಿದೆ ಪುಡಿ ರೌಡಿಗಳ ಹಾವಳಿ .ಸಾರ್ವಜನಿಕರಿಗೆ ಭಯ ಬೀಳಿಸೋ ದುಷ್ಕರ್ಮಿಗಳ ವಿರುದ್ಧ ಕ್ರಮ ಯಾವಾಗ ?ದಿನೇ ದಿನೇ ಪುಡಿ ರೌಡಿಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗ್ತಿದೆ .ಇನ್ನೂ ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments