Webdunia - Bharat's app for daily news and videos

Install App

ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರದಲ್ಲಿ ನಾಗ ಪಂಚಮಿ ಪವಾಡ

Webdunia
ಶುಕ್ರವಾರ, 24 ಜುಲೈ 2020 (22:51 IST)
ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರ ಮತಕ್ಷೇತ್ರದಲ್ಲಿ ನಾಗ ಪಂಚಮಿ ವಿಶೇಷ ಜರುಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಅಗಸ್ತ್ಯ ತೀರ್ಥದ ಬೆಟ್ಟದ ಮೇಲಿನ ಜಲಪಾತ ಮೈದುಂಬಿ ಹರಿಯುತ್ತಿದ್ದು ನೂರಾರು ಜನರು ವೀಕ್ಷಣೆಗೆ ಧಾವಿಸಿದ್ದಾರೆ‌.

ವಿಶ್ವವಿಖ್ಯಾತ ಭೂತನಾಥ ದೇವಸ್ಥಾನದ ಸಮೀಪದ ಬೆಟ್ಟದ ಮೇಲಿಂದ ಕಿರು ಜಲಪಾತ ಮನಮೋಹಕವಾಗಿ ಕಾಣುತ್ತದೆ. ನಿರಂತರ ಮಳೆ ಸುರಿದಾಗ ಮಾತ್ರ ಈ ಜಲಪಾತ ಕೆಲ ಸಮಯ ಸೃಷ್ಟಿ ಯಾಗುತ್ತದೆ‌. ಎರಡು ಝರಿಗಳಿರುವುದರಿಂದ ಸ್ಥಳೀಯರು ಅಕ್ಕ ತಂಗಿಯರ ದಿಡುಗು ಎಂದು ಈ ಜಲಪಾತಕ್ಕೆ ಹೆಸರಿಟ್ಟಿದ್ದಾರೆ‌.

ಸತತ ಮಳೆಯಿಂದ ಜಲಪಾತ ಸೃಷ್ಟಿಯಾಗಿದ್ದು, ಇದು ಹಾವಿನ ಆಕಾರದಂತೆ ಕಾಣುವುದರಿಂದ ನಾಗ ಪಂಚಮಿ ವಿಶೇಷ ಎಂದೂ ಜನರು ಹೇಳುತ್ತಿದ್ದಾರೆ. ಅಗಸ್ತ್ಯ ತೀರ್ಥ ಕಲ್ಯಾಣಿ ಮಳೆಯಿಂದ ಭರ್ತಿಯಾಗಿದ್ದು ಜಲವೈಭವ ವೀಕ್ಷಣೆಗೆ ಬಾದಾಮಿ ಜನರು ಭೇಟಿ ನೀಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments