Webdunia - Bharat's app for daily news and videos

Install App

ಇಂದು‌ ನಾಡಿನಾದ್ಯಂತ ನಾಗಪಂಚಮಿ ಹಬ್ಬದ ಸಂಭ್ರಮ..!

Webdunia
ಮಂಗಳವಾರ, 2 ಆಗಸ್ಟ್ 2022 (18:24 IST)
ಇಂದು ನಾಗಪಂಚಮಿ ಹಬ್ಬವನ್ನ ನಗರದಾದ್ಯಂತ ತುಂಬ ಸಂಭ್ರಮ ಸಡಗರದಿಂದ ಆಚರಿಸಲಾಯ್ತು. ಶ್ರವಣ ಶುರುವಾಗ್ತಿದಂತೆ ಮೊದಲ ಬರುವ ಹಬ್ಬವೇ ನಾಗರಪಂಚಮಿ .ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ಎಲ್ಲರು ಕುಟುಂಬ ಸಮೇತರಾಗಿ   ಹುತ್ತಕ್ಕೆ ಹಾಲು ಹೇರಿಯುವುದು ಪ್ರತೀತಿ.‌ಹೀಗಾಗಿ ದೇವಾಲಯಗಳಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಿತ್ತು. ಜೊತೆಗೆ ಭಕ್ತಾಧಿಗಳು ನಾಗರಕಲ್ಲಿಗೆ ಹಾಲು ಹೇರಿಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments