Webdunia - Bharat's app for daily news and videos

Install App

ಮಲೆನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ

Webdunia
ಸೋಮವಾರ, 21 ಆಗಸ್ಟ್ 2023 (14:24 IST)
ನಾಡಿನೆಲ್ಲೆಡೆ ಇಂದು ಸಡಗರ-ಸಂಭ್ರಮದಿಂದ ನಾಗರ ಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಅದರಂತೆ ಶಿವಮೊಗ್ಗದಲ್ಲಿಯೂ ಕೂಡ ಸಂಭ್ರಮದಿಂದ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಸೊರಬ ಪಟ್ಟಣದಲ್ಲಿಯೂ, ಹಲವರು ಮನೆಯಲ್ಲಿಯೇ ನಾಗರ ಮೂರ್ತಿಗೆ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನಗಳ ಆವರಣದಲ್ಲಿರುವ ಹುತ್ತ, ನಾಗರಕಲ್ಲಿನ ಮೂರ್ತಿಗೆ ಹಾಲೆರೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು. ಮಹಿಳೆಯರು ಭಕ್ತಿ-ಭಾವದಿಂದ ಶೇಂಗಾ, ಕಡಲೆ, ಕೊಬ್ಬರಿ ಉಂಡೆ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ನೈವೇದ್ಯ ಅರ್ಪಿಸಿ ವಿಶೇಷ ಪೂಜೆ ನೆರವೇರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments