ನಾಗರ ಪಂಚಮಿ: ಚೇಳು ಜಾತ್ರೆ

Webdunia
ಗುರುವಾರ, 16 ಆಗಸ್ಟ್ 2018 (16:16 IST)
ನಾಗರ ಪಂಚಮಿ ಪ್ರಯುಕ್ತ ಚೇಳುಗಳಿಗೆ ಪೂಜೆ ನಡೆಯುತ್ತದೆ. ಜಾತ್ರೆ ಯಲ್ಲಿ ಚೇಳುವಿಗೆ ಪೂಜೆ ಮಾಡಲಾಗುತ್ತೆ. ಜನರು ಇಲ್ಲಿರುವ ಚೇಳುಗಳನ್ನ ಕೈಯಲ್ಲಿ ಹಿಡಿದು ಖುಷಿ ಪಡುತ್ತಾರೆ. ಅಲ್ಲದೆ ಅವುಗಳನ್ನ ಮೈಮೇಲೆಲ್ಲಾ ಹಾಕಿಕೊಳ್ಳುತ್ತಾರೆ. ಆದರೂ ಅವು ಯಾರಿಗೂ ಕಚ್ಚುವುದಿಲ್ಲ. ಅದೇ ಇಲ್ಲಿನ ವಿಶೇಷ.

 
ನಾಗರ ಪಂಚಮಿ ಅಂದ್ರನೇ ಹಳ್ಳಿಗಳ ಕಡೆ ವಿಶೇಷ ಸಡಗರ ಸಂಭ್ರಮ. ನಾಗರ ಹುತ್ತಕ್ಕೆ ಹಾಲು ಎರೆಯುವುದು ವಿಶೇಷ. ಆದರೆ ಇಲ್ಲೊಂದು ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಚೇಳುಗಳಿಗೆ ಪೂಜೆ ನಡೆಯುತ್ತದೆ. ಇದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಗುಡ್ಡದ ಮದ್ಯೆ ಇರುವ ಕೊಂಡಮ್ಮ ದೇವಿ ಜಾತ್ರೆ ನಡೆಯುತ್ತೆ. ಈ ದೇವಿ ಜಾತ್ರೆಯಲ್ಲಿ ಸಾವಿರಾರು ಚೇಳುಗಳು ಇಲ್ಲಿಗೆ ಬಂದು ಸೇರುತ್ತವೆ. ಇಲ್ಲಿ ನಡೆಯುವ ಚೇಳು ಜಾತ್ರೆ ತುಂಬಾ ವಿಶೇಷ.

ಈ ಜಾತ್ರೆ ಯಲ್ಲಿ ಚೇಳುವಿಗೆ ಪೂಜೆ ಮಾಡಲಾಗುತ್ತೆ. ಜನರು ಇಲ್ಲಿರುವ ಚೇಳುಗಳನ್ನ ಕೈಯಲ್ಲಿ ಹಿಡಿದು ಖುಷಿ ಪಡುತ್ತಾರೆ. ಅಲ್ಲದೆ ಅವುಗಳನ್ನ ಮೈಮೇಲೆಲ್ಲಾ ಹಾಕಿಕೊಳ್ಳುತ್ತಾರೆ. ಆದರೂ ಅವು ಯಾರಿಗೂ ಕಚ್ಚುವುದಿಲ್ಲ. ಅದೇ ಇಲ್ಲಿನ ವಿಶೇಷ. ಈ ಜಾತ್ರೆಗೆ ಸುತ್ತಮುತ್ತ ಇರುವ ಜಿಲ್ಲೆಯ ಜನರ ಜೊತೆ ಅಂತರಾಜ್ಯದ ಜನರು ಕೂಡ ಈ ಜಾತ್ರೆಯಲ್ಲಿ ಪಾಲ್ಗೊಂಡು ಕೊಂಡಮ್ಮ ದೇವಿಯ ಜೊತೆ ಚೇಳುಗಳಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳನ್ನ ಬೇಡಿಕೊಳ್ಳುತ್ತಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments