Webdunia - Bharat's app for daily news and videos

Install App

ನಾಗರ ಪಂಚಮಿ: ಚೇಳು ಜಾತ್ರೆ

Webdunia
ಗುರುವಾರ, 16 ಆಗಸ್ಟ್ 2018 (16:16 IST)
ನಾಗರ ಪಂಚಮಿ ಪ್ರಯುಕ್ತ ಚೇಳುಗಳಿಗೆ ಪೂಜೆ ನಡೆಯುತ್ತದೆ. ಜಾತ್ರೆ ಯಲ್ಲಿ ಚೇಳುವಿಗೆ ಪೂಜೆ ಮಾಡಲಾಗುತ್ತೆ. ಜನರು ಇಲ್ಲಿರುವ ಚೇಳುಗಳನ್ನ ಕೈಯಲ್ಲಿ ಹಿಡಿದು ಖುಷಿ ಪಡುತ್ತಾರೆ. ಅಲ್ಲದೆ ಅವುಗಳನ್ನ ಮೈಮೇಲೆಲ್ಲಾ ಹಾಕಿಕೊಳ್ಳುತ್ತಾರೆ. ಆದರೂ ಅವು ಯಾರಿಗೂ ಕಚ್ಚುವುದಿಲ್ಲ. ಅದೇ ಇಲ್ಲಿನ ವಿಶೇಷ.

 
ನಾಗರ ಪಂಚಮಿ ಅಂದ್ರನೇ ಹಳ್ಳಿಗಳ ಕಡೆ ವಿಶೇಷ ಸಡಗರ ಸಂಭ್ರಮ. ನಾಗರ ಹುತ್ತಕ್ಕೆ ಹಾಲು ಎರೆಯುವುದು ವಿಶೇಷ. ಆದರೆ ಇಲ್ಲೊಂದು ಗ್ರಾಮದಲ್ಲಿ ನಾಗರ ಪಂಚಮಿ ಪ್ರಯುಕ್ತ ಚೇಳುಗಳಿಗೆ ಪೂಜೆ ನಡೆಯುತ್ತದೆ. ಇದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಗುಡ್ಡದ ಮದ್ಯೆ ಇರುವ ಕೊಂಡಮ್ಮ ದೇವಿ ಜಾತ್ರೆ ನಡೆಯುತ್ತೆ. ಈ ದೇವಿ ಜಾತ್ರೆಯಲ್ಲಿ ಸಾವಿರಾರು ಚೇಳುಗಳು ಇಲ್ಲಿಗೆ ಬಂದು ಸೇರುತ್ತವೆ. ಇಲ್ಲಿ ನಡೆಯುವ ಚೇಳು ಜಾತ್ರೆ ತುಂಬಾ ವಿಶೇಷ.

ಈ ಜಾತ್ರೆ ಯಲ್ಲಿ ಚೇಳುವಿಗೆ ಪೂಜೆ ಮಾಡಲಾಗುತ್ತೆ. ಜನರು ಇಲ್ಲಿರುವ ಚೇಳುಗಳನ್ನ ಕೈಯಲ್ಲಿ ಹಿಡಿದು ಖುಷಿ ಪಡುತ್ತಾರೆ. ಅಲ್ಲದೆ ಅವುಗಳನ್ನ ಮೈಮೇಲೆಲ್ಲಾ ಹಾಕಿಕೊಳ್ಳುತ್ತಾರೆ. ಆದರೂ ಅವು ಯಾರಿಗೂ ಕಚ್ಚುವುದಿಲ್ಲ. ಅದೇ ಇಲ್ಲಿನ ವಿಶೇಷ. ಈ ಜಾತ್ರೆಗೆ ಸುತ್ತಮುತ್ತ ಇರುವ ಜಿಲ್ಲೆಯ ಜನರ ಜೊತೆ ಅಂತರಾಜ್ಯದ ಜನರು ಕೂಡ ಈ ಜಾತ್ರೆಯಲ್ಲಿ ಪಾಲ್ಗೊಂಡು ಕೊಂಡಮ್ಮ ದೇವಿಯ ಜೊತೆ ಚೇಳುಗಳಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳನ್ನ ಬೇಡಿಕೊಳ್ಳುತ್ತಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments