Webdunia - Bharat's app for daily news and videos

Install App

ನಾಡಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ

Webdunia
ಭಾನುವಾರ, 7 ಆಗಸ್ಟ್ 2016 (10:31 IST)
ಇಂದು ನಾಡಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ ಭಕ್ತಿ ಭಾವಗಳಿಂದ ಆಚರಿಸಲಾಗುತ್ತಿದೆ. ನಾಗರ ಪಂಚಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಇಂದು ಬೆಳಗ್ಗಿನಿಂದಲೇ ಭಕ್ತರು ನಾಗ ಬನಗಳಿಗೆ ತೆರಳಿ ನಾಗನ ದರ್ಶನ ಪಡೆಯುತ್ತಿದ್ದಾರೆ.


ಇಂದು ಬೆಳಿಗ್ಗೆಯಿಂದಲೇ ನಾಡಿನ ನಾಗದೇವಾಲಯಗಳಿಗೆ ಜನ ತಂಡೋಪತಂಡವಾಗಿ ತೆರಳಿ ಹುತ್ತಕ್ಕೆ ಹಾಲೆರೆದು ಪೂಜೆ ಪುನಸ್ಕಾರ ಸಲ್ಲಿಸಿದರು. ಶ್ರಾವಣ ಮಾಸದ ಮೊದಲ ಹಬ್ಬ ಎನ್ನಿಸಿಕೊಂಡಿರುವ ನಾಗರಪಂಚಮಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ.

ನಾಗನಿಗೆ ಹಾಲು ಅರಶಿನ ಜೇನು ತುಪ್ಪ ಕೇದಗೆಯನ್ನು ಅರ್ಪಿಸುವುದರ ಮೂಲಕ ನಾಗದೇವರಿಗೆ ಭಕ್ತಿ ಭಾವಗಳಿಂದ ಪೂಜೆ ಸಲ್ಲಿಸುತ್ತಿದ್ದಾರೆ.
 
ವಿವಿಧ ನಾಗಾಲಯಗಳು, ಸುಬ್ರಹ್ಮಣ್ಯ ದೇವಸ್ಥಾಗಳಿಗೆ ಹಲವು ಭಕ್ತರು ಆಗಮಿಸಿ ನಾಗದೇವರು ಆಶೀರ್ವಾದ ಪಡೆಯುತ್ತಿದ್ದಾರೆ. ಇನ್ನೂ ಉತ್ತರ ಕರ್ನಾಟಕದಲ್ಲಿ ನಾಗರ ಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುವುದು ಎಲ್ಲೆಡೆ ಕಂಡು ಬರುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments