ಅನಾರೋಗ್ಯ ದ ಹಿನ್ನಲೆ;ಇಂದು ಸದನಕ್ಕೆ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಗೈರು

Webdunia
ಸೋಮವಾರ, 22 ಜುಲೈ 2019 (10:29 IST)
ಬೆಂಗಳೂರು : ಇಂದು ನಡೆಯುವ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಗೈರು ಹಾಜರಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.




ವಿಧಾನಸಭೆಯಲ್ಲಿ ಇಂದು ನಡೆಯುವ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿರ್ಧಾರ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅನಾರೋಗ್ಯ ದ ಕಾರಣ ಇಂದು ಸದನಕ್ಕೆ ಗೈರಾಗಲಿದ್ದಾರೆ ಎನ್ನಲಾಗಿದೆ.


ನಾಗೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು,. ಅವರಿಗೆ ಇಂದು ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಗೇಂದ್ರ ಇರುವ ಆಸ್ಪತ್ರೆ ವಾರ್ಡ್ ಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments