ರಾಜಧಾನಿಯಲ್ಲಿ ನಾಗ್ಪುರ ಗ್ಯಾಂಗ್ ಆಕ್ಟಿವ್ -ಆರೋಪಿಗಳು ಅಂದರ್

Webdunia
ಶನಿವಾರ, 19 ಮಾರ್ಚ್ 2022 (15:29 IST)
ಬ್ಯಾಗ್‌ನಲ್ಲಿ ಗನ್ ಇಟ್ಟು ಹೆದರಿಸಿ ಸುಲಿಗೆ ಮಾಡುತ್ತಿದ್ದ ಆರೊ ⁇ ಪಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ರಾಜಾ ಅಲಿ, ನಾದಿರ್ ಜೈಬಿ ಹಾಗೂ ವಿಕಾಸ್ ಪಾಟೀಲ್ ಬಂಧಿತರು. ಸಬ್ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ನೇತೃತ್ವದಲ್ಲಿ ನೇಟೋರಿಯಸ್ ತಂಡವನ್ನು ಬಂಧಿಸಲಾಗಿದೆ.
ರಾಜಾಜಿನಗರದ ಚೇತನ್ ಎಂಬುವವರು ಚಿನ್ನದ ಕುಸುರಿ ಅಂಗಡಿಯನ್ನು ನಡೆಸುತ್ತಿದ್ದರು. ತಯಾರಾದ ಆಭರಣಗಳಿಗೆ ನಗರತ್ ಪೇಟೆಯಲ್ಲಿ ಹಾಲ್ ಮಾರ್ಕ್ಸ್ ಹಾಕಿಸಲಾಯಿತು. ಅದೇ ರೀತಿ ಫೆಬ್ರವರಿ 12ರಂದು ಹಾಲ್ ಮಾರ್ಕ್ಸ್ ಹಾಕಿಸಿಕೊಂಡು ಬರುವಂತೆ ಪ್ರಭುರಾಮ್ ಎಂಬುವವರಿಗೆ ಚಿನ್ನಾಭರಣ ಕೊಟ್ಟು ಕಳುಹಿಸಿದ್ದರು.
 
ಪ್ರಭುರಾಮ್ ಚಿನ್ನಾಭರಣ ಬೈಕ್ ನಲ್ಲಿ ನಗರತ್ ಪೇಟೆಗೆ ತೆರಳಿದ್ದರು. ಈ ವೇಳೆ ಪ್ರಭುರಾಮ್ ಅವರಿಗೆ ಸುಲಿಗೆ ಗ್ಯಾಂಗ್ ಅಡ್ಡಗಟ್ಟಿದೆ. ಆರೋಪಿ ನಾದಿರ್ ಜೈಬಿ ತಾನೊಬ್ಬ ದೈವಭಕ್ತ ಅಂತ ಮಾತನಾಡಿಸೋಕೆ ಮುಂದಾಗಿದ್ದ. ನಂತರ ಆರೋಪಿ ರಾಮ್ ಏಕಾಏಕಿ ಪ್ರಭು ಬಳಿ ಬಂದು ಬ್ಯಾಗಲ್ಲಿ ಗನ್ ಇದೆಯೆಂದು ಹೆದರಿಸಿ, ಚೀಲದಲ್ಲಿ ಆಭರಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಹೀಗೆ ಚಿನ್ನಾಭರಣ ಹೊತ್ತೊಯ್ದಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments