Webdunia - Bharat's app for daily news and videos

Install App

ರಾಜಧಾನಿಯಲ್ಲಿ ನಾಗ್ಪುರ ಗ್ಯಾಂಗ್ ಆಕ್ಟಿವ್ -ಆರೋಪಿಗಳು ಅಂದರ್

Webdunia
ಶನಿವಾರ, 19 ಮಾರ್ಚ್ 2022 (15:29 IST)
ಬ್ಯಾಗ್‌ನಲ್ಲಿ ಗನ್ ಇಟ್ಟು ಹೆದರಿಸಿ ಸುಲಿಗೆ ಮಾಡುತ್ತಿದ್ದ ಆರೊ ⁇ ಪಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ರಾಜಾ ಅಲಿ, ನಾದಿರ್ ಜೈಬಿ ಹಾಗೂ ವಿಕಾಸ್ ಪಾಟೀಲ್ ಬಂಧಿತರು. ಸಬ್ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ನೇತೃತ್ವದಲ್ಲಿ ನೇಟೋರಿಯಸ್ ತಂಡವನ್ನು ಬಂಧಿಸಲಾಗಿದೆ.
ರಾಜಾಜಿನಗರದ ಚೇತನ್ ಎಂಬುವವರು ಚಿನ್ನದ ಕುಸುರಿ ಅಂಗಡಿಯನ್ನು ನಡೆಸುತ್ತಿದ್ದರು. ತಯಾರಾದ ಆಭರಣಗಳಿಗೆ ನಗರತ್ ಪೇಟೆಯಲ್ಲಿ ಹಾಲ್ ಮಾರ್ಕ್ಸ್ ಹಾಕಿಸಲಾಯಿತು. ಅದೇ ರೀತಿ ಫೆಬ್ರವರಿ 12ರಂದು ಹಾಲ್ ಮಾರ್ಕ್ಸ್ ಹಾಕಿಸಿಕೊಂಡು ಬರುವಂತೆ ಪ್ರಭುರಾಮ್ ಎಂಬುವವರಿಗೆ ಚಿನ್ನಾಭರಣ ಕೊಟ್ಟು ಕಳುಹಿಸಿದ್ದರು.
 
ಪ್ರಭುರಾಮ್ ಚಿನ್ನಾಭರಣ ಬೈಕ್ ನಲ್ಲಿ ನಗರತ್ ಪೇಟೆಗೆ ತೆರಳಿದ್ದರು. ಈ ವೇಳೆ ಪ್ರಭುರಾಮ್ ಅವರಿಗೆ ಸುಲಿಗೆ ಗ್ಯಾಂಗ್ ಅಡ್ಡಗಟ್ಟಿದೆ. ಆರೋಪಿ ನಾದಿರ್ ಜೈಬಿ ತಾನೊಬ್ಬ ದೈವಭಕ್ತ ಅಂತ ಮಾತನಾಡಿಸೋಕೆ ಮುಂದಾಗಿದ್ದ. ನಂತರ ಆರೋಪಿ ರಾಮ್ ಏಕಾಏಕಿ ಪ್ರಭು ಬಳಿ ಬಂದು ಬ್ಯಾಗಲ್ಲಿ ಗನ್ ಇದೆಯೆಂದು ಹೆದರಿಸಿ, ಚೀಲದಲ್ಲಿ ಆಭರಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಹೀಗೆ ಚಿನ್ನಾಭರಣ ಹೊತ್ತೊಯ್ದಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments