‘ವಿದ್ವತ್ ಕಡೆಯವರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’

Webdunia
ಶುಕ್ರವಾರ, 2 ಮಾರ್ಚ್ 2018 (17:13 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನಲೆಯಲ್ಲಿ ಇತರ ಆರೋಪಿಗಳ ಪರ ವಕೀಲರು ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಿದ್ವತ್ ಕಡೆಯವರು ಪ್ರಕರಣದ ಹಾದಿ ತಪ್ಪಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ತಿರುಚಿರಬಹುದು ಎಂದು ಇತರ ಆರೋಪಿಗಳ ಪರ ವಕೀಲ ಬಾಲನ್ ಆರೋಪಿಸಿದ್ದಾರೆ.

ಹೀಗಾಗಿ ಹೈ ಕೋರ್ಟ್ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸುತ್ತೇವೆ. ಒಂದು ವೇಳೆ ಅಲ್ಲೂ ನಮ್ಮ ಪರವಾಗಿ ತೀರ್ಪು ಬರದೇ ಇದ್ದರೆ ಸುಪ್ರೀಂ ಕೋರ್ಟ್ ವರೆಗೂ ಹೋಗಲು ನಾವು ಸಿದ್ಧರಿದ್ದೇವೆ ಎಂದು ವಕೀಲ ಬಾಲನ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments