ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ- ನಳೀನ್ ಕುಮಾರ್ ಕಟೀಲು

Webdunia
ಸೋಮವಾರ, 25 ನವೆಂಬರ್ 2019 (11:43 IST)
ಮಂಡ್ಯ : ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.



ರಾಕ್ಷಸಿ ಸಂಸ್ಕೃತಿಯ 2 ಪಕ್ಷಗಳು ಅಧಿಕಾರ ಹಿಡಿದಿದ್ದವು. ಹೆಚ್.ಡಿಕೆ ಪಂಚತಾರಾ ಹೋಟೆಲ್ ನಿಂದ ಅಧಿಕಾರ ಮಾಡ್ತಿದ್ರು. ಶಾಸಕರು ಮಾತನಾಡುವುದಕ್ಕೂ  ಹೆಚ್.ಡಿಕೆ ಸಿಗುತ್ತಿರಲಿಲ್ಲ. ಹೀಗಾಗಿ 17 ಶಾಸಕರು ರಾಜೀನಾಮೆ ಕೊಟ್ಟರು.


ಕೆ.ಆರ್.ಪುರಂ ಕ್ಷೇತ್ರದಲ್ಲಿ ನಂದೀಶ್ ರೆಡ್ಡಿ, ಬಸವರಾಜ್ 2 ಜೋಡೆತ್ತುಗಳನ್ನು  ಬಿಟ್ಟಿದ್ದೇವೆ. ತಾಕತ್ತಿದ್ದರೆ ಆ ಜೋಡೆತ್ತು ತಡೆಯಿರಿ ಎಂದು ಕಾಂಗ್ರೆಸ್ ನಾಯಕರಿಗೆ ನಳೀನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments