ಬಿಬಿಎಂಪಿ ಅಧಿಕಾರಿಗಳ ಜೊತೆ ನಾಲಪಡ್ ಕಿರಿಕ್

Webdunia
ಬುಧವಾರ, 14 ಸೆಪ್ಟಂಬರ್ 2022 (15:10 IST)
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ನಲಪಾಡ್ ಅಕಾಡೆಮಿ ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಹ್ಯಾರಿಸ್​ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಒತ್ತುವರಿ ತೆರವು ತಡೆಗೆ ಪ್ರಯತ್ನಿಸಲಾಗಿದೆ. ಆದರೆ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿಕೊಂಡು ಹೋಗಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಗೆ ನಲಪಾಡ್​ ಅಕಾಡೆಮಿಯ ಸಿಬ್ಬಂದಿಗಳು ಅವಾಜ್​ ಹಾಕಿದ್ದು, ನೋಟಿಸ್​ ನೀಡದೆ ತೆರವಿಗೆ ಮುಂದಾಗಿದ್ದೀರಿ ಎಂದು ಪಾಲಿಕೆಯಿಂದ ನಡೆಸಲಾಗುತ್ತಿದ್ದ ಡೆಮಾಲಿಷನ್ ತಡೆಯುವುದಕ್ಕೆ ಮುಂದಾದರು. ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿಲ್ಲ ಎಂಬುದಾಗಿ ಹೇಳಿ ದಾಖಲೆಗಳನ್ನು ನೀಡುವುದಾಗಿ ತಿಳಿಸಿದ್ದ ನಲಪಾಡ್​, ಒತ್ತುವರಿ ತೆರವು ಮಾಡಿಲ್ಲ ಎನ್ನುವುದಕ್ಕೆ ಯಾವುದೇ ದಾಖಲೆಗಳನ್ನು ನೀಡಿರಲಿಲ್ಲ. ಜತೆಗೆ, ಸಿಬ್ಬಂದಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದರು. ಆದರೂ ಬಿಬಿಎಂಪಿ ಅಧಿಕಾರಿಗಳು ಇದಕ್ಕೆ ಬಗ್ಗದೆ ಒತ್ತುವರಿಯನ್ನು ತೆರವು ಮಾಡಿದರು.
ಜನರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಈವರೆಗೂ ಯಾವುದೇ ಸಮಸ್ಯೆ ಪರಿಹಾರ ಮಾಡಿಲ್ಲ. ಆದರೆ, ಒತ್ತುವರಿ ತೆರವು ಮಾಡುವುದಕ್ಕೆ ಮುಂದಾಗಿದ್ದೀರ ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಮುಂದಿನ ಸುದ್ದಿ
Show comments