Webdunia - Bharat's app for daily news and videos

Install App

ನಾಮಚಿಲುಮೆ ಪ್ರಕರಣ: ಐವರ ಬಂಧನ

Webdunia
ಶನಿವಾರ, 18 ಜೂನ್ 2016 (08:32 IST)
ಏಕಾಂತ ಬಯಸಿ ಕಾಡಿಗೆ ಬಂದಿದ್ದ ಪ್ರೇಮಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕ್ಯಾತಸಂದ್ರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಂಗಳೂರಿನ ಅತ್ತಿಬೆಲೆಯ ರಾಕೇಶ (22), ಅನ್ಸರ್‌ಪಾಷ (21) ಹಾಗೂ ತುಮಕೂರಿನ ಹೆಗ್ಗೆರೆಯ ಗಿರೀಶ (19), ಅಂಜನಮೂರ್ತಿ(21) ಹಾಗೂ ನಿತಿನ್ (18) ಎಂದು ಗುರುತಿಸಲಾಗಿದೆ.
 
ತುಮಕೂರಿನ ದೇವರಾಯನದುರ್ಗದ ಬಳಿ ಇರುವ ನಾಮ ಚಿಲುಮೆ ಕಾಡಿಗೆ ಬಂದಿದ್ದ ಪ್ರೇಮಿಗಳನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಅವರ ಮೇಲೆ ಮಾರಕವಾಗಿ ಹಲ್ಲೆ ನಡೆಸಿ ಹಣ, ಒಡವೆ ಕಿತ್ತುಕೊಂಡು ಪರಾರಿಯಾಗಿದ್ದರು.
 
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರೇಮಿ ಮಂಜುನಾಥ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 
 
ಆರೋಪಿಗಳಾದ ರಾಕೇಶ, ಅನ್ಸರ್ ಪಾಷ ಮೇಲೆ ಈ ಹಿಂದೆ ಕೂಡ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments