ಪೊಲೀಸರಿಗೆ ಕಲ್ಲು ತೂರಿ ನಮಾಜ್ : 10 ಜನರು ಅರೆಸ್ಟ್

Webdunia
ಭಾನುವಾರ, 5 ಏಪ್ರಿಲ್ 2020 (14:22 IST)
ಲಾಕ್ ಡೌನ್ ಇರೋವಾಗ ನಮಾಜ್ ಮಾಡಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದ್ದ 10 ಜನರನ್ನು ಬಂಧನ ಮಾಡಲಾಗಿದೆ.

ಹುಬ್ಬಳ್ಳಿ ಮಂಟೂರ್ ರೋಡ್ ನಲ್ಲಿರುವ ಅರಳಿಕಟ್ಟಿ ಕಾಲೋನಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ನಮಾಜ್ ನನ್ನು ಪೊಲೀಸರು ತಡೆದಿದ್ದಾರೆ.

ಆಗ ಅಲ್ಲಿನ ಜನರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು, ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಗಾಯಗೊಂಡಿದ್ದರು. ಇದೀಗ ಕೇಸ್ ಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಕರ್ತವ್ಯದ ವೇಳೆ ಮೃತಪಟ್ಟ ಎಸ್ಐಆರ್ ಅಧಿಕಾರಿ ಭುವನಾ ಕುಟುಂಬಕ್ಕೆ ಡಿಸಿಎಂ ಭರ್ಜರಿ ಪರಿಹಾರ

ನಗು ನಗುತ್ತಾ ಗಂಡನ ಮನೆಗೆ ಹೋಗಿದ್ದವಳು..ಮದುವೆಯಾದ ಕೆಲವೇ ದಿನಕ್ಕೆ ಸಾವು: ದೆಹಲಿಯ ಆಕೃತಿ ಸಾವಿನ ಹಿಂದೆ ಅನುಮಾನ Video

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

ಮುಂದಿನ ಸುದ್ದಿ
Show comments