Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ನಮಾಜ್ : ಮಸೀದಿಯಲ್ಲಿದ್ದ 15 ಜನರ ಬಂಧನ

Webdunia
ಬುಧವಾರ, 29 ಏಪ್ರಿಲ್ 2020 (14:32 IST)
ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಮಸೀದಿಯೊಂದರಲ್ಲಿ ನಮಾಜ್ ಸಲ್ಲಿಸುತ್ತಿದ್ದ 15 ಜನರನ್ನು ಬಂಧನ ಮಾಡಲಾಗಿದೆ.
 

ಸರಕಾರದ ನಿಯಮ ಉಲ್ಲಂಘನೆ ಮಾಡಿದ್ದಲ್ಲದೇ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿದ್ದ ಮಸೀದಿಯಲ್ಲಿದ್ದ ಜನರಿಗೆ ಪೊಲೀಸರು ಸಖತ್ತಾಗಿ ಲಾಠಿ ರುಚಿ ತೋರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ರೆಡ್ ಝೋನ್ ನಲ್ಲಿರುವ ಕಲಬುರಗಿ  ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸೇಡಂ ತಾಲೂಕಿನ ಬೊಮ್ಮನಹಳ್ಳಿ ಮಸೀದಿಯಲ್ಲಿ ಬಂಧಿತರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಸೇಡಂ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.

ಕಲಬುರಗಿಯಲ್ಲಿ ಕೊರೊನಾ ವೈರಸ್ ಗೆ ಈ ವರಗೆ 5 ಜನರು ಸಾವನ್ನಪ್ಪಿದ್ದರೆ, 52 ಪಾಸಿಟಿವ್ ಕೇಸ್ ಗಳಿವೆ. ರೆಡ್ ಝೋನ್ ನಲ್ಲಿದ್ದರೂ ಲಾಕ್ ಡೌನ್ ಪಾಲಿಸದೇ ನಮಾಜ್ ಮಾಡಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments