Webdunia - Bharat's app for daily news and videos

Install App

ನಮ್ಮ ಕ್ಯಾಂಟೀನ್`ಗೆ `ಇಂದಿರಾ ಕ್ಯಾಟೀನ್’ ಎಂದು ನಾಮಕರಣ: ಟ್ವಿಟ್ಟರ್`ನಲ್ಲಿ ಸಿಎಂ ಘೋಷಣೆ

Webdunia
ಮಂಗಳವಾರ, 28 ಮಾರ್ಚ್ 2017 (12:45 IST)
ತಮಿಳುನಾಡಿನ ಅಮ್ಮ ಕ್ಯಾಂಟೀನ್ ರೀತಿ ಬೆಂಗಳೂರು ನಗರಕ್ಕೆ ನಮ್ಮ ಕ್ಯಾಂಟೀನ್ ಯೋಜನೆಯನ್ನ ಸಿಎಂ ಸಿದ್ದರಾಮಯ್ಯ ಬಜೆಟ್`ನಲ್ಲಿ ಘೋಷಿಸಿದ್ದರು. ಇದೀಗ, ನಮ್ಮ ಕ್ಯಾಂಟೀನ್ ಹೆಸರನ್ನ ಬದಲಾಯಿಸಲಾಗಿದ್ದು, ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಟ್ವಿಟ್ಟರ್`ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್`ಗಳಲ್ಲಿ ಈ ಕ್ಯಾಂಟೀನ್ ಆರಂಭವಾಗಲಿದ್ದು, ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರಿಗೆ 5 ರೂಪಾಯಿಗೆ ತಿಂಡಿ ಮತ್ತು 10 ರೂಪಾಯಿಗೆ ಊಟ ಒದಗಿಸುವ ಜನಪ್ರಿಯ ಯೋಜನೆ ಇದಾಗಿದೆ.

ನಮ್ಮ ಕ್ಯಾಂಟೀನ್ ಹೆಸರನ್ನ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡುವಂತೆ ಕಾಂಗ್ರೆಸ್ ಶಾಸಕರು ಸಿಎಂ ಮೇಲೆ ಒತ್ತಡ ಹಾಕಿದ್ದರು. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿತ್ತು.

 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments