Webdunia - Bharat's app for daily news and videos

Install App

ನಮ್ಮ ಕ್ಯಾಂಟೀನ್`ಗೆ `ಇಂದಿರಾ ಕ್ಯಾಟೀನ್’ ಎಂದು ನಾಮಕರಣ: ಟ್ವಿಟ್ಟರ್`ನಲ್ಲಿ ಸಿಎಂ ಘೋಷಣೆ

Webdunia
ಮಂಗಳವಾರ, 28 ಮಾರ್ಚ್ 2017 (12:45 IST)
ತಮಿಳುನಾಡಿನ ಅಮ್ಮ ಕ್ಯಾಂಟೀನ್ ರೀತಿ ಬೆಂಗಳೂರು ನಗರಕ್ಕೆ ನಮ್ಮ ಕ್ಯಾಂಟೀನ್ ಯೋಜನೆಯನ್ನ ಸಿಎಂ ಸಿದ್ದರಾಮಯ್ಯ ಬಜೆಟ್`ನಲ್ಲಿ ಘೋಷಿಸಿದ್ದರು. ಇದೀಗ, ನಮ್ಮ ಕ್ಯಾಂಟೀನ್ ಹೆಸರನ್ನ ಬದಲಾಯಿಸಲಾಗಿದ್ದು, ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಟ್ವಿಟ್ಟರ್`ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್`ಗಳಲ್ಲಿ ಈ ಕ್ಯಾಂಟೀನ್ ಆರಂಭವಾಗಲಿದ್ದು, ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರಿಗೆ 5 ರೂಪಾಯಿಗೆ ತಿಂಡಿ ಮತ್ತು 10 ರೂಪಾಯಿಗೆ ಊಟ ಒದಗಿಸುವ ಜನಪ್ರಿಯ ಯೋಜನೆ ಇದಾಗಿದೆ.

ನಮ್ಮ ಕ್ಯಾಂಟೀನ್ ಹೆಸರನ್ನ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡುವಂತೆ ಕಾಂಗ್ರೆಸ್ ಶಾಸಕರು ಸಿಎಂ ಮೇಲೆ ಒತ್ತಡ ಹಾಕಿದ್ದರು. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿತ್ತು.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments