Webdunia - Bharat's app for daily news and videos

Install App

Namma Metro: ನಮ್ಮ ಮೆಟ್ರೋ ನೂತನ ದರ ಪಟ್ಟಿ ಹೀಗಿದೆ ನೋಡಿ

Krishnaveni K
ಭಾನುವಾರ, 9 ಫೆಬ್ರವರಿ 2025 (09:15 IST)
ಬೆಂಗಳೂರು: ರಾಜ್ಯ ರಾಜಧಾನಿ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಶಾಕ್ ಕೊಟ್ಟಿದೆ. ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗಿದ್ದು ನೂತನ ದರ ಪಟ್ಟಿ ಹೀಗಿದೆ ನೋಡಿ.

ಕಳೆದ ಕೆಲವು ದಿನಗಳಿಂದ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ಬಗ್ಗೆ ಮಾತುಗಳು ಕೇಳಿಬರುತ್ತಿದ್ದವು. ಆದರೆ ಬಿಎಂಆರ್ ಸಿಎಲ್ ಕೋರಿಕೆಯನ್ನು ಕೇಂದ್ರ ತಿರಸ್ಕರಿಸಿತ್ತು ಎಂಬ ಕಾರಣಕ್ಕೆ ಟಿಕೆಟ್ ದರ ಹೆಚ್ಚಳ ಕೆಲವು ಸಮಯದ ಮಟ್ಟಿಗೆ ಮುಂದೂಡಲಾಗಿದೆ ಎಂಬ ಮಾತು ಕೇಳಿಬರುತ್ತಿತ್ತು.

ಆದರೆ ಈಗ ಕಿ.ಮೀ. ಗೆ ಅನುಗುಣವಾಗಿ ಸದ್ದಿಲ್ಲದೇ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಅದರಂತೆ ನೂತನ ದರ ಇಂದಿನಿಂದಲೇ ಜಾರಿಗೆ ಬರಲಿದ್ದು ಹೊಸ ದರ ಪಟ್ಟಿ ಹೀಗಿದೆ.

ಕಿ.ಮೀ.                            ದರ
0-2                                   10 ರೂ.
2-4                                   20. ರೂ.
4-6                                   30 ರೂ.
6-8                                   40 ರೂ.
8-10                                 50 ರೂ.
10-15                               60 ರೂ.
15-20                               70 ರೂ.
20-25                               80 ರೂ.
25-30                               90 ರೂ.

ಇನ್ನು ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಸಿಗಲಿದೆ. ಇದರಿಂದ ನಿಗದಿತವಾಗಿ ಮೆಟ್ರೋ ಬಳಸುವ ಪ್ರಯಾಣಿಕರಿಗೆ ಕೊಂಚ ಅನುಕೂಲವಾಗಲಿದೆ. ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಭಾನುವಾರಗಳಂದು ಮತ್ತು ರಿಪಬ್ಲಿಕ್ ಡೇ, ಸ್ವಾತಂತ್ರ್ಯ ದಿಚಾರಣೆಯಂತಹ ರಜಾ ದಿನಗಳಲ್ಲಿ 10% ರಿಯಾಯಿತಿ ದೊರೆಯುವುದು. ಸ್ಮಾರ್ಟ್ ಕಾರ್ಡ್ ದಾರರು 90 ರೂ. ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಂಡಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments