Webdunia - Bharat's app for daily news and videos

Install App

ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ..!!!!

Webdunia
ಗುರುವಾರ, 14 ಅಕ್ಟೋಬರ್ 2021 (14:45 IST)
ನಮ್ಮ ಮೆಟ್ರೋ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತ್ತು.ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ .. !!!!
 
ನಮ್ಮ ಮೆಟ್ರೊ 'ಎರಡನೇ ಬಳಕೆಯ ಕಾಮಗಾರಿಯಡಿ ಕಂಟೋನ್ಮೆಂಟ್'ನಿಂದ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗೆ ಸುರಂಗ ಮಾರ್ಗ ಕೊರೆಯುವ ಕಾರ್ಯವನ್ನು' ವಿಂಧ್ಯಾ 'ಹೆಸರಿನ ಟಿಬಿಎಂ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತು.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments