Webdunia - Bharat's app for daily news and videos

Install App

ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ..!!!!

Webdunia
ಗುರುವಾರ, 14 ಅಕ್ಟೋಬರ್ 2021 (14:45 IST)
ನಮ್ಮ ಮೆಟ್ರೋ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತ್ತು.ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ .. !!!!
 
ನಮ್ಮ ಮೆಟ್ರೊ 'ಎರಡನೇ ಬಳಕೆಯ ಕಾಮಗಾರಿಯಡಿ ಕಂಟೋನ್ಮೆಂಟ್'ನಿಂದ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗೆ ಸುರಂಗ ಮಾರ್ಗ ಕೊರೆಯುವ ಕಾರ್ಯವನ್ನು' ವಿಂಧ್ಯಾ 'ಹೆಸರಿನ ಟಿಬಿಎಂ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತು.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments