ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ..!!!!

Webdunia
ಗುರುವಾರ, 14 ಅಕ್ಟೋಬರ್ 2021 (14:45 IST)
ನಮ್ಮ ಮೆಟ್ರೋ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತ್ತು.ನಮ್ಮ ಮೆಟ್ರೋ ಕಾಮಗಾರಿ ಮುಗಿಸಿದ ವಿಂಧ್ಯಾ .. !!!!
 
ನಮ್ಮ ಮೆಟ್ರೊ 'ಎರಡನೇ ಬಳಕೆಯ ಕಾಮಗಾರಿಯಡಿ ಕಂಟೋನ್ಮೆಂಟ್'ನಿಂದ ಶಿವಾಜಿನಗರ ಮೆಟ್ರೊ ನಿಲ್ದಾಣದವರೆಗೆ ಸುರಂಗ ಮಾರ್ಗ ಕೊರೆಯುವ ಕಾರ್ಯವನ್ನು' ವಿಂಧ್ಯಾ 'ಹೆಸರಿನ ಟಿಬಿಎಂ (ಸುರಂಗ ಕೊರೆಯುವ ಯಂತ್ರ) ಯಶಸ್ವಿಯಾಗಿ ಪೂರ್ಣಗೊಳಿಸಿ ಬುಧವಾರ ಹೊರಬಂದಿದೆ.
ಇದೇ ಮಾರ್ಗಕ್ಕೆ ಮತ್ತೊಂದು ಸುರಂಗ ಕೊರೆದಿದ್ದ ಮೊದಲ ಯಂತ್ರ 'ಊರ್ಜಾ' ಸೆ .22 ರಂದು ಯಶಸ್ವಿಯಾಗಿ ಹೊರಬಂದಿತು.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.
ಈಗ ಸಮಾನಾಂತರ ಸುರಂಗ ಮಾರ್ಗ ಕೊರೆಯಲು ತೆರಳಿದ ವಿಂಧ್ಯಾ, ಶಿವಾಜಿನಗರ ಮೆಟ್ರೊ ನಿಲ್ದಾಣದ ದಕ್ಷಿಣ ತುದಿಯಲ್ಲಿ ಹೊರಬಂದಿದೆ. ಒಟ್ಟು 855 ಮೀಟರ್ ಉದ್ದದ ಸುರಂಗ ಕೊರೆಯುವ ಕೆಲಸ ವಿಂಧ್ಯಾ ಪೂರ್ಣಗೊಳಿಸಿದೆ.
'ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ಯಂತ್ರವನ್ನು ಮರುಜೋಡಣೆ ಮಾಡಿ, ಈ ನಿಲ್ದಾಣದಿಂದ ಪಾಟರಿ ಟೌ ಮೂಲಕ ನಿಲ್ದಾಣ ಸುರಂಗ ಮಾರ್ಗ ಕೊರೆಯಲು ನಿಯೋಜಿಸಲಾಗಿದೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments