Webdunia - Bharat's app for daily news and videos

Install App

2 ದಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ!

Webdunia
ಬುಧವಾರ, 11 ಆಗಸ್ಟ್ 2021 (16:10 IST)
ನಮ್ಮ ಮೆಟ್ರೋ ಕೆಂಗೇರಿ ಮಾರ್ಗ ಪೂರ್ಣಗೊಂಡಿದ್ದು, ಇಂದು ಮತ್ತು ನಾಳೆ ಅಂತಿಮ ಸುರಕ್ಷತಾ ಪರೀಕ್ಷೆ ಪರೀಕ್ಷೆ. ಬಳಸಲುವೇ ಸುರಕ್ಷತಾ ಆಯುಕ್ತರಿಂದ ಪರೀಕ್ಷಾ ಸಂಚಾರ ನಡೆಯಲಿ, ನೇರಳೆ ಮಾರ್ಗದ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ವಿಜಯನಗರದಿಂದ ನಾಯಂಡನಹಳ್ಳಿ ಮಾರ್ಗದಲ್ಲಿ ಎರಡು ದಿನ ಸಂಚಾರ ಸ್ಥಗಿತಗೊಳ್ಳುವುದು, ವಿಜಯನಗರ ಟು ಬಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ. ಆಗಸ್ಟ್ 13 ರ ಮುಂಜಾನೆಯಿಂದ ಎಂದಿನಂತೆ ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೆಟ್ರೋ ಮಾರ್ಗ ಸಂಚಾರ ಸುರಕ್ಷಿತ ಎಂದು ಪ್ರಮಾಣಪತ್ರವನ್ನು ವಾಣಿಜ್ಯ ಸಂಚಾರಕ್ಕೆ ಆಯುಕ್ತರು ಒಪ್ಪಿಗೆ ನೀಡುತ್ತಾರೆ.
ಒಟ್ಟು 7.53 ಕಿ ಉದ್ದ ಉದ್ದವಿರೋ ವಿಸ್ತರಣಾ ಮಾರ್ಗ ಇದಾಗಿದೆ, 1,560 ಕೋಟಿ ವೆಚ್ಚದಲ್ಲಿ ಈ ಮಾರ್ಗವನ್ನು ನಿರ್ಮಿಸಲಾಗಿದೆ. ನಾಯಂಡನಹಳ್ಳಿ ಯಿಂದ ಕೆಂಗೇರಿ ನಂತರ ಒಟ್ಟು 6 ಎತ್ತರಿಸಿದ ನಿಲ್ದಾಣ ಸಿದ್ಧವಾಗಿದೆ. ಸುರಕ್ಷತಾ ಪ್ರಮಾಣಪತ್ರವನ್ನು ಪಡೆದರೆ ಆಗಸ್ಟ್ 20 ರೊಳಗೆ ವಾಣಿಜ್ಯ ಸಂಚಾರ ಆರಂಭದ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments